Thought for the day

One of the toughest things in life is to make things simple:

7 Oct 2016

Reported Crimes


¥ÀwæPÁ ¥ÀæPÀluÉ
ªÀgÀ¢AiÀiÁzÀ ¥ÀæPÀgÀtUÀ¼À ªÀiÁ»w:-

PÀ¼ÀÄ«£À ¥ÀæPÀgÀtzÀ ªÀiÁ»w:-
              ದಿನಾಂಕ 5-10-2016 ರಂದು ಮದ್ಯಾಹ್ನ 1-15  ಗಂಟೆಗೆ ಫಿರ್ಯಾದಿದಾರgÁzÀ ಅನೀಲಕುಮಾರ ನಾಯಕ ತಂದೆ ವೆಂಕೋಬಾ ನಾಯಕ ವಯಾ 26 ವರ್ಷ ಜಾತಿ ನಾಯಕ : ಕೂಲಿಕೆಲಸ ಸಾ: ಹಿರೇಭಾವಿ ಹತ್ತಿರ ಮಾನವಿ. gÀªÀgÀÄ ಠಾಣೆಗೆ ಹಾಜರಾಗಿ ಹೇಳಿಕೆ ಫಿರ್ಯಾದು ನೀಡಿದ್ದು ಅದರ ಸಾರಾಂಶವೇನೆಂದರೆ, '' ದಿನಾಂಕ 8-10-2015 ರಂದು ರಾತ್ರಿ 8-30 ಗಂಟೆ ಸುಮಾರಿಗೆ ತಾನು ತನ್ನ ಬಜಾಜ ಡಿಸ್ಕವರಿ ಮೋಟಾರ ಸೈಕಲ್ ನಂ ಕೆ.17/ಎಸ್. 9406 ನೇದ್ದನ್ನು ಮಾನವಿಯ .ಬಿಯ  ಕಂಪೌಂಡ ಗೋಡೆಯ ಹತ್ತಿರ ಮೋಟಾರ ಸೈಕಲನ್ನು ನಿಲ್ಲಿಸಿ ಹ್ಯಾಂಡಲ್ ಲಾಕ ಮಾಡಿಕೊಂಡು ಅಲ್ಲಿಯೇ ಹತ್ತಿರದಲ್ಲಿರುವ ಒಂದು  ಹೋಟೇಲಿಗೆ ಚಹಾ ಕುಡಿಯಲು ಹೋಗಿದ್ದು, ಚಹಾ ಕುಡಿದ ನಂತರ ವಾಪಾಸ್ಸು ರಾತ್ರಿ 9-00 ಗಂಟೆಗೆ ತಾನು ಮೋಟಾರ ಸೈಕಲ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಲು ಮೋಟಾರ ಸೈಕಲ್ ಕಾಣಲಿಲ್ಲಾ. ಅಲ್ಲಿಂದ -ಇಲ್ಲಿಯವರೆಗೆ ಹುಡುಕಾಡುತ್ತಾ ಇದ್ದು, ಸಿಗದೇ ಇರುವದರಿಂದ ದಿವಸ ಠಾಣೆಗೆ ಬಂದು ಫಿರ್ಯಾದು ಸಲ್ಲಿಸಿದ್ದು, ಕಾರಣ ತನ್ನ ಮೋಟಾರ ಸೈಕಲನ್ನು ಕಳ್ಳತನ ಮಾಡಿಕೊಂಡು ಹೋದವರನ್ನು ಪತ್ತೆ ಮಾಡಿ ಬಗ್ಗೆ ಕಾನೂನು ಪ್ರಕಾರ ಕ್ರಮ ಜರುಗಿಸುವಂತೆ ಮುಂತಾಗಿ ಇದ್ದ ಫಿರ್ಯಾದಿ ಹೇಳಿಕೆ ಸಾರಾಂಶದ ಮೇಲಿಂದ ಮಾನವಿ ಠಾಣಾ ಗುನ್ನೆ ನಂ 235/2016 ಕಲಂ 379 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಯಿಸಿಕೊಂಡು ತನಿಖೆ ಕೈಕೊಂಡಿದ್ದು ಇರುತ್ತದೆ.

¸ÀAZÁgÀ ¤AiÀĪÀÄ G®èAWÀ£É,ªÁºÀ£À ZÁ®PÀgÀ «gÀÄzÀÝ PÁ£ÀÆ£ÀÄ PÀæªÀÄ:-
           gÁAiÀÄZÀÆgÀÄ f¯ÉèAiÀÄ J¯Áè ¥Éưøï C¢üPÁjUÀ¼ÀÄ, gÁAiÀÄZÀÆgÀÄ f¯ÉèAiÀÄ°è ªÉÆÃmÁgÀ ªÁºÀ£À C¥ÀWÁvÀUÀ¼À£ÀÄß vÀqÉUÀlÄÖªÀ PÀÄjvÀÄ f¯ÉèUÉ ¥ÀÆgÉʹgÀĪÀ EAlgï¸É¥ÀÖgï ªÁºÀ£ÀzÀ ¸ÀºÁAiÀÄ¢AzÀ ¢£ÁAPÀ :06.10.2016 gÀAzÀÄ 83 ¥ÀææPÀgÀtUÀ¼À£ÀÄß ¥ÀvÉÛ ªÀiÁr  9,800/-  gÀÆ..UÀ¼ÀÀ£ÀÄß ¸ÀܼÀzÀ°èAiÉÄà zÀAqÀ «¢ü¹, PÁ£ÀÆ£ÀÄ jÃvÀå PÀæªÀÄ dgÀÄV¹zÀÄÝ, ¸ÀAZÁgÀ ¤AiÀĪÀÄ G®èAX¸ÀĪÀ ZÁ®PÀgÀÄ/ªÀiÁ°ÃPÀgÀ «gÀÄzÀÝ PÁ£ÀÆgÀÄ jÃvÀåPÀæªÀÄdgÀÄV¸ÀĪÀPÁAiÀÄðªÀÄÄAzÀĪÀgÉ¢gÀÄvÀÛzÉ.