¥ÀwæPÁ ¥ÀæPÀluÉ
ªÀgÀ¢AiÀiÁzÀ ¥ÀæPÀgÀtUÀ¼À ªÀiÁ»w :-
ರಸ್ತೆ ಅಪಘಾತ ಪ್ರಕರಣದ ಮಾಹಿತಿ.
ದಿ.21.06.2017 ರಂದು ಸಾಯಂಕಾಲ 6 ಗಂಟೆಗೆ ಪಿರ್ಯಾದಿ ಚಂದಾವಲಿ ತಂದೆ ಮಂಜಲೇಸಾಬ ಗುರಿಕಾರ 24 ವರ್ಷ,ಜಾ;-ಮುಸ್ಲಿಂ,ಉ;-ಪೆಂಟಿಂಗ್ ಕೆಲಸ ಸಾ;-ಮುದ್ದಾಪೂರು ತಾ;-ಸಿಂಧನೂರು ರವರು ಠಾಣೆಗೆ ಹಾಜರಾಗಿ ತನ್ನ ಲಿಖಿತ ದೂರು ಸಲ್ಲಿಸಿದ್ದು ಅದರ ಸಾರಾಂಶವೇನೆಂದರೆ, ದಿ.18.06.2017 ರಂದು ತಾನು ಮತ್ತು ತನ್ನ ಸಂಗಡ ಕೆಲಸ ಮಾಡುವ ಗಾಯಾಳು ರಾಜೇಸಾಬ ಮತ್ತು ಬಸವರಾಜ ಮೂರು ಜನರು ಸಾಯಂಕಾಲ ಪೆಂಟಿಂಗ್ ಕೆಲಸ ಮುಗಿಸಿಕೊಂಡು ರಾತ್ರಿ ಊಟ ಮಾಡುವ ಕುರಿತು ರಾತ್ರಿ 7-45 ಗಂಟೆ ಸುಮಾರಿಗೆ ಸಿಂಧನೂರು-ಗಂಗಾವತಿ ಮುಖ್ಯ ರಸ್ತೆಯ ಗೋರೆಬಾಳ ಕ್ಯಾಂಪಿನಲ್ಲಿ ಶ್ರೀಪುರಂ ಜಂಕ್ಷನ ಕಡೆಗೆ ಬರುತ್ತಿರುವಾಗ ಅದೆ ಸಮಯದಲ್ಲಿ ಗಂಗಾವತಿ ಕಡೆಯಿಂದ ಸಿಂಧನೂರು ಕಡೆಗೆ ಆರೋಪಿ ಮೋಟಾರ್ ಸೈಕಲ್ ಸವಾರನು ತಾನು ನಡೆಸುತ್ತಿದ್ದ ಮೋಟಾರ್ ಸೈಕಲ ನಂ.ಕೆ.ಎ.36-ವೈ-8453 ನೇದ್ದನ್ನು ಅತೀ ವೇಗವಾಗಿ ಮತ್ತು ನಿರ್ಲಕ್ಷತನದಿಂದ ನಡೆಸಿಕೊಂಡು ಬಂದು ರಾಜೇಸಾಬನಿಗೆ ಹಿಂದಿನಿಂದ ಡಿಕ್ಕಿಪಡಿಸಿದಾಗ ರಾಜೇಸಾಬನು ಕೆಳಗೆ ಬಿದ್ದಿದ್ದು ಇದರಿಂದ ತಲೆಗೆ ಒಳಪೆಟ್ಟಾಗಿ ಮಾತನಾಡುವ ಸ್ಥಿತಿಯಲ್ಲಿ ಇರುವುದಿಲ್ಲಾ. ನಂತರ ಅಪಘಾತಪಡಿಸಿದ ಮೋಟಾರ್ ಸೈಕಲ್ ಸವಾರನು ತನ್ನ ಮೋಟಾರ್ ಸೈಕಲನ್ನು ಅಲ್ಲಿಯೆ ಬಿಟ್ಟು ಹೋಗಿದ್ದು, ರಾಜೇಸಾಬನನ್ನು ಚಿಕಿತ್ಸೆ ಕುರಿತು ಸಿಂಧನೂರು ಸರಕಾರಿ ಆಸ್ಪತ್ರೆಗೆ ಸೇರಿಕೆ ಮಾಡಿದ್ದು ಅಲ್ಲಿಂದ ಹೆಚ್ಚಿನ ಇಲಾಜು ಕುರಿತು ವಿಮ್ಸ್ ಆಸ್ಪತ್ರೆ ಬಳ್ಳಾರಿಗೆ ಕರೆದುಕೊಂಡು ಹೋಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಸೇರಿಕೆ ಮಾಡಿದ್ದು, ಗಾಯಾಳು ರಾಜೇಸಾಬನಿಗೆ ತಂದೆ ತಾಯಿ ಇಲ್ಲದೆ ಇದ್ದುದ್ದರಿಂದ ಆತನ ಆರೈಕೆ ಮಾಡಿ ಈ ದಿನ ತಡವಾಗಿ ಬಂದು ದೂರು ಸಲ್ಲಿಸಿದ್ದು, ಅಪಘಾತಪಡಿಸಿದ ಮೋಟಾರ್ ಸೈಕಲ್ ಸವಾರನ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವ ಕುರಿತು ಫಿರ್ಯಾದಿನಿಡಿದ್ದರಿಂದ ಸಿಂಧನೂರು ಪೊಲೀಸ್ ಗ್ರಾಮೀಣ ಠಾಣಾ ಗುನ್ನೆ ನಂಬರ 126/2017 ಕಲಂ
279,338 ಐ.ಪಿ.ಸಿ. ಮತ್ತು 187 ಅಡಿಯಲ್ಲಿ
ಪ್ರಕ್ರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.
¸ÀAZÁgÀ ¤AiÀĪÀÄ G®èAWÀ£É,ªÁºÀ£À ZÁ®PÀgÀ «gÀÄzÀÝ
PÁ£ÀÆ£ÀÄ PÀæªÀÄ:-
gÁAiÀÄZÀÆgÀÄ f¯ÉèAiÀÄ J¯Áè
¥Éưøï C¢üPÁjUÀ¼ÀÄ, gÁAiÀÄZÀÆgÀÄ f¯ÉèAiÀÄ°è ªÉÆÃmÁgÀ ªÁºÀ£À C¥ÀWÁvÀUÀ¼À£ÀÄß
vÀqÉUÀlÄÖªÀ PÀÄjvÀÄ f¯ÉèUÉ ¥ÀÆgÉʹgÀĪÀ EAlgï¸É¥ÀÖgï ªÁºÀ£ÀzÀ ¸ÀºÁAiÀÄ¢AzÀ
¢£ÁAPÀ :22.06.2017 gÀAzÀÄ 125 ¥ÀææPÀgÀtUÀ¼À£ÀÄß ¥ÀvÉÛ ªÀiÁr 18,900/- gÀÆ..UÀ¼ÀÀ£ÀÄß ¸ÀܼÀzÀ°èAiÉÄà zÀAqÀ
«¢ü¹, PÁ£ÀÆ£ÀÄ jÃvÀå PÀæªÀÄ dgÀÄV¹zÀÄÝ, ¸ÀAZÁgÀ ¤AiÀĪÀÄ G®èAX¸ÀĪÀ
ZÁ®PÀgÀÄ/ªÀiÁ°ÃPÀgÀ «gÀÄzÀÝ PÁ£ÀÆgÀÄ jÃvÀå PÀæªÀÄ dgÀÄV¸ÀĪÀ PÁAiÀÄð
ªÀÄÄAzÀĪÀgÉ¢gÀÄvÀÛzÉ.