Thought for the day

One of the toughest things in life is to make things simple:

1 Sept 2019

Reported Crimes

ªÀgÀ¢AiÀiÁzÀ ¥ÀæPÀgÀtUÀ¼À ªÀiÁ»w: 

ಮಟಕಾ ಜೂಜಾಟ ಪ್ರಕರಣದ ಮಾಹಿತಿ
ದಿನಾಂಕ 30-08-2019 ರಂದು ಸಂಜೆ 5.00  ಗಂಟೆಗೆ ಆರೋಪಿ ºÀ£ÀĪÀÄAvÀ vÀAzÉ AiÀĪÀÄ£À¥Àà ¸ÀAPÁè¥ÀÆgÀÄ ªÀAiÀĸÀÄì:40 ªÀµÀð eÁ: G¥ÁàgÀ ಈತನು ಉಳಿಮೇಶ್ವರ ಗ್ರಾಮದ ಬಸ್ ನಿಲ್ದಾಣ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಒಂದು ರೂಪಾಯಿಗೆ 80/- ರೂಪಾಯಿ ಕೊಡುತ್ತೇನೆ ಅಂತಾ ಹೇಳಿ ಜನರಿಂದ ಹಣ ಪಡೆದುಕೊಂಡು ಮಟಕಾ ಜೂಜಾಟ ನಡೆಸುತ್ತಿದ್ದಾಗ ಪಿ.ಎಸ್.ಐ ಮತ್ತು ಸಿಬ್ಬಂದಿಯವರಾದ ಪಿ.ಸಿ- 01 & 140 ರವರ ಸಹಾಯದಿಂದ ಮತ್ತು ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿ ಹಿಡಿದು ಆರೋಪಿತನಿಂದ ಮಟಕಾ ಜೂಜಾಟದ ನಗದು ಹಣ 630/-, ಒಂದು ಮಟಕಾ ಚೀಟಿ ಮತ್ತು ಒಂದು ಬಾಲ ಪೆನ್ನ ಜಪ್ತಿ ಮಾಡಿಕೊಂಡು ಮಟಕಾ ಜೂಜಾಟ ದಾಳಿ ಪಂಚನಾಮೆ ಮಾಡಿಕೊಂಡು. ಸದರಿ ಆರೋಪಿತನ ಮೇಲೆ ಕಾನೂನು ಕ್ರಮ ಜರುಗಿಸುವ ಕುರಿತು ಸಂಜೆ 6.30 ಗಂಟೆಗೆ ಠಾಣೆಗೆ ಬಂದು ವರದಿ, ದಾಳಿ ಪಂಚನಾಮೆ ಮತ್ತು ಮುದ್ದೆಮಾಲನ್ನು ಮತ್ತು ಆರೋಪಿತನನ್ನು ಕೊಟ್ಟು ಮುಂದಿನ ಕ್ರಮ ಜರುಗಿಸಲ ಆದೇಶಿಸಿದ ಮೇರೆಗೆ ಪಂಚನಾಮೆ ಸಾರಾಂಶದ ಮೇಲಿಂದ  ಆರೋಪಿತನ ಮೇಲೆ ಠಾಣಾ ಎನ್.ಸಿ ನಂ. 18/2019 ಕಲಂ 78 (3) ಕೆ.ಪಿ.ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಇರುತ್ತದೆ.  ಸದರಿ ಪ್ರಕರಣವು ಅಂಸಂಜ್ಞೆಯ ಪ್ರಕರಣ ವಾಗುತ್ತಿದ್ದರಿಂದ ಆರೋಪಿತರ ಮೇಲೆ ಪ್ರಥಮ ವರ್ತಮಾನ ವರದಿ ದಾಖಲಿಸಲು ಮಾನ್ಯ ನ್ಯಾಯಾಲಯಕ್ಕೆ ಯಾದಿ ಬರೆದುಕೊಂಡಿದ್ದು ಮಾನ್ಯ ನ್ಯಾಯಾಲಯದಿಂದ ಪ್ರಕರಣ ದಾಖಲಿಸಿಲು ಅನುಮತಿ ನೀಡಿದ್ದು ಅದನ್ನು ಇಂದು ದಿನಾಂಕ:31.08.2019 ರಂದು ಸಂಜೆ 5-00 ಗಂಟೆಗೆ ಪಿ.ಸಿ-291 ರವರು ತಂದು ಕೊಟ್ಟಿದ್ದರಿಂದ ಪಂಚನಾಮೆ ಸಾರಾಂಶದ ಮೇಲಿಂದ ಆರೋಪಿತರ ಮೇಲೆ ಮುದಗಲ್ ಪೊಲೀಸ್ ಠಾಣಾ ಅ.ಸಂಖ್ಯೆ 106/2019 ಕಲಂ.78 (3) ಕೆ.ಪಿ ಕಾಯ್ದೆ ಪ್ರಕಾರ ಪ್ರಕರಣ ದಾಖಲುಮಾಡಿಕೊಂಡು ನಿತಖೆ ಕೈಗೊಂಡಿರುತ್ತಾರೆ.