Thought for the day

One of the toughest things in life is to make things simple:

30 Nov 2020

Reported Crimes

 ªÀgÀ¢AiÀiÁzÀ ¥ÀæPÀgÀtUÀ¼À ªÀiÁ»w :-

ಇಸ್ಪೇಟ್ ದಾಳಿ ಪ್ರಕರಣದ ಮಾಹಿತಿ:

            ದಿನಾಂಕ:29.11.2020 ರಂದು 17-00 ಗಂಟೆಗೆ ಪಿ.ಎಸ್.[ಕಾಸು] ರವರು ಮೂಲದಾಳಿ ಪಂಚನಾಮೆಯೊಂದಿಗೆ ಮುದ್ದೆಮಾಲು ಹಾಗು ಆರೋಪಿತರನ್ನು ಹಾಜರು ಪಡಿಸಿ ಮುಂದಿನ ಕಾನೂನು ಕ್ರಮ ಜರುಗಿಸುವ ಕುರಿತು ಜ್ಞಾಪನ ಪತ್ರ ನೀಡಿದ್ದರ ಸಾರಾಂಶವೇನೆಂದರೆಜಲಾಲನಗರದ ತಾಯಮ್ಮ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 17 ಜನರು ದುಂಡಾಗಿ ಕುಳಿತುಕೊಂಡು ಒಬ್ಬನು ತನ್ನ ಕೈಯಲ್ಲಿ ಇಸ್ಪೀಟು ಎಲೆಗಳನ್ನು ಕೈಯಲ್ಲಿ ಹಿಡಿದುಕೊಂಡು ಒಳಗೆ ಹೊರಗೆ ಎಂದು ಕೂಗುತ್ತಾ ಇಸ್ಪೀಟು ಎಲೆಗಳನ್ನು ಹಾಕುತ್ತಿದ್ದು ಉಳಿದವರು ಹಣವನ್ನು ಪಣಕ್ಕೆ ಕಟ್ಟಿ ಅಕ್ರಮ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದು ಕಂಡು ಬಂದಿದ್ದು, ಕೂಡಲೇ ಪಂಚರ ಸಮಕ್ಷಮ ಸಿಬ್ಬಂದಿಯವರ ಸಹಾಯದಿಂದ 15-45 ಗಂಟೆಗೆ ದಾಳಿ ಮಾಡಲಾಗಿ ಇಸ್ಪೀಟ ಜೂಜಾಟದಲ್ಲಿ ತೊಡಗಿದ್ದ 17 ಜನರನ್ನು ಹಿಡಿದು  ಅಂಗ ಜಡ್ತಿ ಮಾಡಲಾಗಿ ಸದರಿಯವರ ಹತ್ತಿರ ಒಟ್ಟು ಹಣ ರೂ. 18300/- ರೂಗಳು ಮತ್ತು ಘಟನಾ ಸ್ಥಳದಲ್ಲಿ 52 ಇಸ್ಪೀಟು ಎಲೆಗಳು ಇದ್ದವುಗಳನ್ನು ಒಂದು ಕಾಗದದ ಕವರಿನಲ್ಲಿಹಾಕಿ ಪಂಚರ ಸಹಿ ಚೀಟಿ ಅಂಟಿಸಿ ಜಪ್ತುಮಾಡಿಕೊಂಡು ನಂತರ ಮುಂದಿನ ಕಾನೂನು ಕ್ರಮ ಜರುಗಿಸುವ ಕುರಿತು ಆರೋಪಿತರನ್ನು ವಶಕ್ಕೆ ತೆಗೆದುಕೊಂಡು ದಿನಾಂಕ:29.11.2020 ರಂದು   15-45 ಗಂಟೆಯಿಂದ 16-45 ಗಂಟೆಯವರೆಗೆ ಪಂಚನಾಮೆಯನ್ನು ಪೂರೈಸಿಕೊಂಡು 17-00 ಗಂಟೆಗೆ ವಾಪಸ ಠಾಣೆಗೆ ಬಂದು ಸದರಿ ಪಂಚನಾಮೆಯ ಮೇಲಿಂದ ಠಾಣಾ ಎನ್.ಸಿ.ನಂ. 48/2020   ಪ್ರಕಾರ ದಾಖಲಿಸಿಕೊಂಡು ಸದರಿ ಪ್ರಕರಣವು ಅಸಂಜ್ಞಯ ಅಪರಾಧವಾಗಿದ್ದರಿಂದ 20-35  ಗಂಟೆಗೆ ಮಾನ್ಯ ನ್ಯಾಯಾಲಯದಿಂದ ಪರವಾನಿಗೆಯನ್ನು ಪಡೆದುಕೊಂಡು ಸ್ವವರದಿಯ ಮೇಲಿಂದ .ರಾ.ಪೊ.ಪರವಾಗಿ ªÀiÁPÉðmï AiÀiÁqÀð ಠಾಣಾ ಗುನ್ನೆ ನಂ.141/2020 ಕಲಂ: ಕಲಂ: 87 ಕೆ.ಪಿ. ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊArgÀÄvÁÛgÉ.

 

ªÀÄ»¼É PÁuÉ ¥ÀæPÀgÀtzÀ ªÀiÁ»w:

          ದಿನಾಂಕ:-29-11-2020 At 12-30-pm ಕ್ಕೆ ಫಿರ್ಯಾಧಿದಾರಳು ಠಾಣೆಗೆ ಹಾಜರಾಗಿ ಗಣಕೀಕರಣ ಮಾಡಿಸಿದ ಫಿರ್ಯಾದನ್ನು ಹಾಜರಪಡಿಸಿದ್ದು, ಸಾರಾಂಶವೇನೆಂದರೆ, ತನ್ನ ಮಗಳು ಲಕ್ಷ್ಮಿ 21 ವರ್ಷ ಈಕೆಯನ್ನು ಕೆ. ಹಂಚಿನಾಳ ಕ್ಯಾಂಪಿನಲ್ಲಿಯೇ ಅಶೋಕ ತಂದೆ ಬಸನಗೌಡ ಬೂಂಪೂರು ಈತನೊಂದಿಗೆ ದಿನಾಂಕ:-27-04-2020 ರಂದು ಗಂಡನ ಮನೆಯ ಮುಂದೆ ಲಗ್ನ ಮಾಡಿ ಕೊಟ್ಟಿರುತ್ತೇವೆ. ನಮ್ಮ ಮಗಳು ಲಕ್ಷ್ಮಿಯು ಮದುವೆಯಾದ ಮೇಲೆ ಗಂಡನ ಮನೆಗೆ ಹೋಗಿದ್ದು. ಗಂಡನ ಮನೆಯಲ್ಲಿ ಲಕ್ಷ್ಮಿಯನ್ನು ಗಂಡನ ಮನೆಯವರು ಚೆನ್ನಾಗಿ ನೋಡಿಕೊಂಡಿದ್ದರು. ಅವರು ಗಂಡ ಹೆಂಡತಿ ಬಹಳ ಅನ್ಯೋನ್ಯವಾಗಿ ವಾಸವಿದ್ದರು, ದಿನಾಂಕ:-27-11-2020 ರಂದು ಬೆಳಗಿನ ಜಾವ 5-30 ಗಂಟೆ ಸುಮಾರಿಗೆ ಗಂಡನ ಮನೆಯಿಂದ ಎಲ್ಲಿಗೂ ಹೋಗಿ ಕಾಣೆಯಾಗಿರುತ್ತಾಳೆ.ಆಗಿನಿಂದ ನಾವು ನಮ್ಮ ಕ್ಯಾಂಪಿನ ಸುತ್ತಮುತ್ತಲು. ಸಂಬಂಧಿಕರು ಬಂದು, ಬಳಗದವರಿಗೆ ಮತ್ತು ಲಕ್ಷ್ಮಿಯ ಗಂಡನ ಸಂಬಂಧಿಕರು ಬಂದು, ಬಳಗದವರಿಗೆ  ಪೋನ್ ಮಾಡಿ ವಿಚಾರಿಸಿದ್ದು, ಅಲ್ಲಿಯೂ ಇರುವುದಿಲ್ಲಾ.ಆಕೆಯು ಉಪಯೋಗಿಸುತ್ತಿದ್ದ ಮೋಬೈಲ್ ಪೋನ್ ಮನೆಯಲ್ಲಿಯೇ ಬಿಟ್ಟು ಹೋಗಿ ಕಾಣೆಯಾಗಿರುತ್ತಾಳೆ. ಕಾಣೆಯಾದ ನಮ್ಮ ಮಗಳನ್ನು ಪತ್ತೆ ಮಾಡಿ ಕೊಡಲು ವಿನಂತಿ ಅಂತಾ ಮುಂತಾಗಿದ್ದ ಫಿರ್ಯಾದಿ ಮೇಲಿಂದ ¹AzsÀ£ÀÆgÀÄ UÁæ«ÄÃt ಠಾಣಾ ಗುನ್ನೆ ನಂಬರ್ 201/2020 ಕಲಂ.’’ಮಹಿಳೆ ಕಾಣೆ’’ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಕೊಂಡಿgÀÄvÁÛgÉ.