Thought for the day

One of the toughest things in life is to make things simple:

7 Apr 2020

Reported Crimes





ªÀgÀ¢AiÀiÁzÀ ¥ÀæPÀgÀtUÀ¼À ªÀiÁ»w

ಅಕ್ರಮ ಮದ್ಯ ಜಪ್ತಿ ಪ್ರಕರಣದ ಮಾಹಿತಿ.
            ದಿನಾಂಕ.06-04-2020 ರಂದು ರಾತ್ರಿ 10-30 ಗಂಟೆ ಸುಮಾರಿಗೆ ಹೆಚ್.ಸಿದ್ದಾಪುರ ಗ್ರಾಮದ ಶಿವರಾಜ ತಂದೆ ನರಸಪ್ಪ ಇವರ ಹೊಲದ ಹತ್ತಿರದ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ªÉAPÀmÉñÀ vÀAzÉ zÀÄgÀÄUÀ¥Àà PÁªÀ°,30 ªÀµÀð, eÁ-£ÁAiÀÄPÀ, ¸Á-ºÉZï.¹zÁÝ¥ÀÄgÀ  ಹಾಗೂ ಇತರು 5 ಜನರು ಸೇರಿ 52 ಇಸ್ಪೀಟ್ ಎಲೆಗಳ ಸಹಾಯದಿಂದ ಹಣವನ್ನು ಪಣಕ್ಕೆ ಹಚ್ಚಿ ಅಂದರ-ಬಾಹರ್ ಅಂತಾ ನಸೀಬ್ ಜೂಜಾಟ ಆಡುತ್ತಿದ್ದಾಗ ಫಿರ್ಯಾದಿದಾರರು ಪಂಚರ ಸಮಕ್ಷಮ ಸಿಬ್ಬಂದಿಯವರ ಸಹಾಯದಿಂದ ದಾಳಿ ಮಾಡಿ ಆರು ಜನ ಆರೋಪಿತರನ್ನು ಹಿಡಿದು, ಆರೋಪಿತರ ಹತ್ತಿರ 4500/-ರೂ.ನಗದು ಹಣ, ಕಣದಲ್ಲಿದ್ದ 52 ಇಸ್ಪೀಟ್ ಎಲೆಗಳನ್ನು ಜಪ್ತಿ ಮಾಡಿಕೊಂಡಿದ್ದು ಮುಂತಾಗಿ ಇದ್ದುದರ ಸಾರಾಂಶವು ಅಸಂಜ್ಞೆಯ ಸ್ವರೂಪದಾಗಿದ್ದರಿಂದ ಜಾಲಹಳ್ಳಿ ಠಾಣೆ ಎನ್.ಸಿ ನಂ.09/2020 ಕಲಂ.87 ಕೆ.ಪಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿತರ ವಿರುದ್ದ ಎಫ್.ಐ.ಆರ್ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲು ಅನುಮತಿಯನ್ನು ನೀಡಲು ಮಾನ್ಯ ನ್ಯಾಯಲಯಕ್ಕೆ ಯಾದಿ ಬರೆದುಕೊಂಡು ಅನುಮತಿ ಪಡೆದ ಯಾದಿಯನ್ನು ಕೋರ್ಟ ಕರ್ತವ್ಯದ ಪಿಸಿ-408 ಹುಸೇನ್ ಭಾಷ ರವರು ದಿನಾಂಕ.07/04/2020 ರಂದು ಬೆಳಿಗ್ಗೆ 09-30 ಗಂಟೆಗೆ ತಂದು ಹಾಜರುಪಡಿಸಿದ್ದರ ಮೇರೆಗೆ ಜಾಲಹಳ್ಳಿ ಪೊಲೀಸ್ ಠಾಣಾ ಗುನ್ನೆ ನಂಬರ 45/2020 ಕಲಂ: 87 ಕೆ.ಪಿ. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿರುತ್ತಾರೆ.