ªÀgÀ¢AiÀiÁzÀ
¥ÀæPÀgÀtUÀ¼À ªÀiÁ»w :-
ಎಸ್ಪೇಟ್ ದಾಳಿ ಪ್ರಕರಣ ಮಾಹಿತಿ.
ದಿನಾಂಕ:09-05-2020 ರಂದು 5-30 ಪಿ.ಎಮ್ ಸಮಯದಲ್ಲಿ ಸಿದ್ದಾಪುರ.ಡಿ ಸೀಮಾದಲ್ಲಿ ಮುಚ್ಚಳಹಳ್ಳದ ದಡದ ಸಾರ್ವಜನಿಕ ಜಾಗೆಯಲ್ಲಿ ಆರೋಪಿ ಬಾಷಾ ತಂದೆ ಮಕ್ಬುಲ್ಸಾಬ್, ಸಾ:ಮಹಿಬೂಬ್ ಕಾಲೋನಿ ಸಿಂಧನೂರು ಹಾಗೂ ಇತರೆ 2ಜನರು ದುಂಡಾಗಿ ಕುಳಿತು ಹಣವನ್ನು ಪಣಕ್ಕೆ ಹಚ್ಚಿ ಅಂದರ್ ಬಾಹರ್ ಎಂಬ ಇಸ್ಪೇಟ್
ಜೂಜಾಟದಲ್ಲಿ ತೊಡಗಿದ್ದಾಗ ಫಿರ್ಯಾದಿದಾರರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಮತ್ತು ಸಿಬ್ಬಂದಿಯವರೊಂದಿಗೆ
ಪಂಚರ ಸಮಕ್ಷಮದಲ್ಲಿ ದಾಳಿ ಮಾಡಿ ಹಿಡಿದು, ಆರೋಪಿತರಿಂದ ಹಾಗೂ ಕಣದಲ್ಲಿಂದ ನಗದು ಹಣ ರೂ.1900/-
ಮತ್ತು 52 ಇಸ್ಪೇಟ್ ಎಲೆಗಳನ್ನು ಜಪ್ತಿ ಮಾಡಿಕೊಂಡು ಮರಳಿ ಠಾಣೆಗೆ 7.10 ಪಿ.ಎಮ್ ಕ್ಕೆ ಬಂದು ಮುದ್ದೇಮಾಲು ಮತ್ತು 03 ಜನ
ಆರೋಪಿತರನ್ನು ದೂರು, ದಾಳಿ ಪಂಚನಾಮೆಯೊಂದಿಗೆ
ನನಗೆ ಒಪ್ಪಿಸಿದ್ದು, ದೂರು ಮತ್ತು ದಾಳಿ ಪಂಚನಾಮೆ ಸಾರಾಂಶದ ಮೇಲಿಂದ
ಅಸಂಜ್ಞೇಯ ಅಪರಾಧವಾಗುತ್ತಿದ್ದರಿಂದ ಠಾಣಾ ಎನ್.ಸಿ ನಂ.16/2020, ಕಲಂ.87 ಕ.ಪೊ ಕಾಯ್ದೆ ರೀತ್ಯ ದಾಖಲಿಸಿಕೊಂಡು, ಮಾನ್ಯ
ನ್ಯಾಯಾಲಯದಿಂದ ಗುನ್ನೆ ದಾಖಲಿಸಿಕೊಳ್ಳಲು ಪರವಾನಿಗೆ ಪಡೆದುಕೊಂಡು ಸದರಿ ದೂರು, ದಾಳಿ ಪಂಚನಾಮೆ ಸಾರಾಂಶದ ಮೇಲಿಂದಾ ಠಾಣಾ ಸಿಂಧನೂರು ಪೊಲೀಸ್ ಠಾಣೆ
ಗುನ್ನೆ ನಂಬರ 65/2020, ಕಲಂ.87 ಕೆ.ಪಿ. ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ
ಕೈಗೊಂಡಿರುತ್ತಾರೆ.