Thought for the day

One of the toughest things in life is to make things simple:

9 Dec 2020

Reported Crimes

 ªÀgÀ¢AiÀiÁzÀ ¥ÀæPÀgÀtUÀ¼À ªÀiÁ»w :-

ಇಸ್ಪೇಟ್ ದಾಳಿ ಪ್ರಕರಣದ ಮಾಹಿತಿ.

            ದಿನಾಂಕ: 08.12.2020 ರಂದು 09-15 ಪಿ.ಎಮ್ ಸಮಯದಲ್ಲಿ ಸಿಂಧನೂರು ನಗರ ಕೋಟೆ ಏರಿಯಾದ ಹಳೇ ರಂಗಮಂದಿರ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಸುರೇಶ ತಂದೆ ಮಾಣಿಕಪ್ಪ, 22 ವರ್ಷ, ಲಂಬಾಣಿ, ಟೀ ಅಂಗಡಿ ವ್ಯಾಪಾರಿ, ಸಾ: ಮುರ್ಕಿಗುಡ್ಡ ತಾಂಡಾ, ತಾ: ಸಿರವಾರ, ಹಾ:: ಅಂಬೇಡ್ಕರ ಸರ್ಕಲ್ ಹತ್ತಿರ, ದೇವದುರ್ಗಾ ಹಾಗೂ ಇತರೆ ಜನರು ದುಂಡಾಗಿ ಕುಳಿತುಕೊಂಡು ಇಸ್ಪೀಟ್ ಎಲೆಗಳ ಸಹಾಯದಿಂದ ಹಣವನ್ನು ಪಣಕ್ಕೆ ಕಟ್ಟಿ ಅಂದರ್ ಬಾಹರ್ ಎಂಬ ನಸೀಬಿನ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಫಿರ್ಯಾದಿದಾರರು ಸಿಬ್ಬಂದಿಯವರೊಂದಿಗೆ ಪಂಚರ ಸಮಕ್ಷಮ ದಾಳಿ ಮಾಡಲು ಮೇಲ್ಕಂಡ ಆರೋಪಿತರು  ಸಿಕ್ಕಿ ಬಿದ್ದಿದ್ದು, ಸಿಕ್ಕಿಬಿದ್ದ ಆರೋಪಿತರ ವಶದಿಂದ ಮತ್ತು ಕಣದಲ್ಲಿಂದ ಇಸ್ಪೇಟ್ ಜೂಜಾಟದ ನಗದು ಹಣ ರೂ. 13080/- ಮತ್ತು 52 ಇಸ್ಪೇಟ್ ಎಲೆಗಳನ್ನು ಪಂಚರ ಸಮಕ್ಷಮದಲ್ಲಿ ಜಪ್ತಿ ಮಾಡಿಕೊಂಡಿದ್ದು ಇರುತ್ತದೆ, ಫಿರ್ಯಾದುದಾರರು ದಾಳಿ ಪಂಚನಾಮೆ, ಮುದ್ದೇಮಾಲು ಮತ್ತು ಆರೋಪಿತರನ್ನು ಒಪ್ಪಿಸಿ ಜ್ಞಾಪನ ಪತ್ರದೊಂದಿಗೆ ಮುಂದಿನ ಕ್ರಮ ಜರುಗಿಸಲು ಸೂಚಿಸಿದ್ದರಿಂದ ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಆರೋಪಿತರ ವಿರುದ್ದ ಸಿಂಧನೂರು ನಗರ ಪೊಲೀಸ್ ಠಾಣಾ ಗುನ್ನೆ ನಂ: 126/2020, ಕಲಂ: 87 .ಪೊ ಕಾಯ್ದೆ ಅಡಿಯಲ್ಲಿ ಗುನ್ನೆ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.