Thought for the day

One of the toughest things in life is to make things simple:

31 Jan 2021

Reported Crimes

ªÀgÀ¢AiÀiÁzÀ ¥ÀæPÀgÀtUÀ¼À ªÀiÁ»w :-

ªÀÄlPÁzÁ½ ¥ÀæPÀgÀt ªÀiÁ»w.

       ದಿನಾಂಕ-30/01/2021 ರಂದು ಬೆಳಿಗ್ಗೆ 11-05 ಗಂಟೆಗೆ ಆರೋಫಿ ಬೀಮಣ್ಣ ತಂದೆ ಹನುಮಂತ ವಯಸ್ಸು:58 ವರ್ಷ ಜಾ: ಮಡಿವಾಳ ಉ: ಕೂಲಿಕೆಲಸ ಸಾ: ಅಮೀನಗಡ ಗ್ರಾಮ ನೇದ್ದವನು ಅಮೀನಗಡ ಗ್ರಾಮದ ಹುಚ್ಚಬುಡ್ಡಶ್ವರ ದೇವಸ್ಥಾನದ ಮುಂದೆ ಸಾರ್ವಜನಿಕ ರಸ್ತೆಯಲ್ಲಿ ನಿಂತುಕೊಂಡು ಒಂದು ರೂ ಗೆ 80/-ರೂ ಕೊಡುವುದಾಗಿ ಅಂತಾ ಕೂಗಾಡುತ್ತಾ ಮಟಕಾ ಜೂಜಾಟ ತೊಡಗಿದಾಗ ಪಂಚರ ಸಮಕ್ಷಮದಲ್ಲಿ ಪಿಎಸ್‌‌ಐ & ಸಿಬ್ಬಂದಿಯವರು ದಾಳಿ ಮಾಡಿ ಸಿಕ್ಕಿ ಬಿದ್ದ ಆರೋಫಿತನ ವಶದಿಂದ 1).ಮಟಕಾ ನಂಬರ್‌ ಬರೆದ ಪಟ್ಟಿ ಅ.ಕಿ ಇಲ್ಲ 2)ನಗದು ಹಣ.1060/-ರೂ 3)ಒಂದು ಬಾಲ್‌ ಪೆನ್ನು ಅ.ಕಿ.ಇಲ್ಲ ಇವುಗಳನ್ನು ಜಪ್ತಿ ಪಡಿಸಿಕೊಂಡು, ಸಿಕ್ಕಿ ಬಿದ್ದವನು ತಾನು ಬರೆದುಕೊಂಡು ಮಟಕಾ ಪಟ್ಟಿಯನ್ನು ಯಾರಿಗೆ ಕೊಡುತ್ತಿ ಅಂತಾ ಕೇಳಿದಾದ ಎ-2 ಶಿವಪುತ್ರಪ್ಪ  ಇವರಿಗೆ ಕೊಡುವುದಾಗಿ ಹೇಳಿದ್ದು ಇರುತ್ತದೆ. ನಂತರ ಸಿಕ್ಕಿ ಬಿದ್ದ ಆರೋಪಿತನನ್ನು ವಶಕ್ಕೆ ಪಡೆದುಕೊಂಡು ಮುದ್ದೇಮಾಲು, ಪಂಚನಾಮೆಯೊಂದಿಗೆ ಒಂದು ವರದಿಯನ್ನು ನೀಡಿ ಮುಂದಿನ ಕಾನೂನು ಕ್ರಮಕ್ಕಾಗಿ ಹಾಜರು ಪಡಿಸಿದ್ದರ ಮೇಲಿಂದ ಆರೋಪಿತರ ಮೇಲೆ ಠಾಣಾ ಎನ್.ಸಿ ನಂ.02/2021 ದಾಖಲು ಮಾಡಿಕೊಂಡು ನಂತರ ಸದರಿ ಪ್ರಕರಣ ಅಸಂಜ್ಞೆಯ ಪ್ರಕರಣವಾಗಿದ್ದರಿಂದ ಆರೋಪಿತರ ಮೇಲೆ ಪ್ರಥಮ ವರ್ತಮಾನ ವರದಿ ದಾಖಲಿಸಲು ಮಾನ್ಯ ಜೆಎಮ್ಎಪ್ ಸಿ ನ್ಯಾಯಾಲಯ ಮಾನವಿ ರವರ ಪರವಾನಿಗೆಯನ್ನು ದಿನಾಂಕ- 30/01/2021 ರಂದು ಸಂಜೆ  6.10 ಗಂಟೆಗೆ ಪಿ.ಎಸ್.ಐ ರವರು ಪಡೆದುಕೊಂಡು ವಾಪಾಸ್ ಠಾಣೆಗೆ ಇಂದು ರಾತ್ರಿ 7.00 ಗಂಟೆ ಬಂದು ಕೊಟ್ಟಿದ್ದರಿಂದ ಪಂಚನಾಮೆ ಸಾರಾಂಶದ ಮೇಲಿಂದ ಕವಿತಾಳ ಪೊಲೀಸ್‌‌ ಠಾಣೆಯ ಗುನ್ನೆ ನಂ: 06/2021 ಕಲಂ:78[3] ಕೆ.ಪಿ.ಯಾಕ್ಟ ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿರುತ್ತಾರೆ.